ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳಿಗಷ್ಟೇ ಮತ ಚಲಾಯಿಸುವಂತೆ ಕಾಂಗ್ರೆಸ್ ತನ್ನ ಶಾಸಕರಿಗೆ ಸೂಚನೆ ನೀಡಿದೆ.
ಪ್ರಥಮ ಪ್ರಾಶಸ್ತ್ಯದ ಮತವನ್ನು ಜೈರಾಂ ರಮೇಶ್ ಅವರಿಗೆ ನೀಡಿದವರು ಎರಡನೇ ಪ್ರಾಶಸ್ತ್ಯದ ಮತವನ್ನು ಮನ್ಸೂರ್ ಅಲಿ ಖಾನ್ ಅವರಿಗೆ ನೀಡಬೇಕು. ಮನ್ಸೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂಬ ಸೂಚನೆಯನ್ನು ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:
ರಾಜ್ಯಸಭೆ: ಬಿಜೆಪಿಯ 75, ಕಾಂಗ್ರೆಸ್ನ 23, ಜೆಡಿಎಸ್ನ 7 ಶಾಸಕರಿಂದ ಮತ ಚಲಾವಣೆ
ರಾಜ್ಯಸಭೆ ಚುನಾವಣೆ: ಎಚ್.ಡಿ. ರೇವಣ್ಣ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಆಗ್ರಹ
ಬಿಜೆಪಿ ಗೆಲುವಿಗೆ ಕಾಂಗ್ರೆಸ್ ನೆರವು: ಯಾರೊಂದಿಗೂ ಹೊಂದಾಣಿಕೆ ಮಾಡಲ್ಲ; ಎಚ್ಡಿಕೆ
ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ: ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ
ಆದೇಶವಿಲ್ಲದೇ ಪಠ್ಯ ಪರಿಷ್ಕರಣೆ| ಸಚಿವ ನಾಗೇಶ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.