ಜಮೀನನ ಪೋಡಿ ಮಾಡಿಸಲು ಸಮಸ್ಯೆಗಳಿವೆಯೇ?ಸರ್ವೇ ಕಾರ್ಯ ವಿಳಂಬವಾಗುತ್ತಿದೆಯೇ?ಪ್ರವಾಹ ಸಂತ್ರಸ್ತರು ಪರಿಹಾರ ಪಡೆಯಲು ಅಧಿಕಾರಿಗಳು ಸತಾಯಿಸುತ್ತಿದ್ದಾರೆಯೇ?ಕೋವಿಡ್ ನಿಯಂತ್ರಣ ನಿಯಮಗಳ ಕುರಿತು ನಿಮ್ಮಲ್ಲಿ ಗೊಂದಲಗಳಿವೆಯೇ?
ಕಂದಾಯ ಇಲಾಖೆಯ ಸೇವೆಗಳಿಗೆ ಸಂಬಂಧಿಸಿದ ನಿಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಕಂದಾಯ ಸಚಿವ ಆರ್.ಅಶೋಕ
ಈ ಕಾರ್ಯಕ್ರಮವು ಪ್ರಜಾವಾಣಿ ಫೇಸ್ಬುಕ್ ಪುಟದಲ್ಲಿ ನೇರ ಪ್ರಸಾರವಾಗುತ್ತಿದೆ. 080 45557230 ಕರೆಮಾಡಿ ಮಾತನಾಡಿ.
ಲೈವ್ ಇಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.