ADVERTISEMENT

ರಾಜ್ಯದ ಅಲ್ಲಲ್ಲಿ ಮೋಡ ಕವಿದ ವಾತಾವರಣ: ಭಾರತೀಯ ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 15:28 IST
Last Updated 24 ಮಾರ್ಚ್ 2024, 15:28 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   ಎಂ.ಎಸ್.ಮಂಜುನಾಥ್

ಬೆಂಗಳೂರು: ರಾಜ್ಯದ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿಯೇ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 39.3 ಡಿಗ್ಸಿ ಸೆಲ್ಸಿಯಸ್ ದಾಖಲಾಗಿತ್ತು. ಮಂಡ್ಯದಲ್ಲಿ ಅತಿ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇತ್ತು.

ADVERTISEMENT

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಹಾಗೂ ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.