ಜೊಯಿಡಾ: ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅಣಶಿ ವನ್ಯಜೀವಿ ವಲಯದ ಕಡಗರ್ಣಿ ವ್ಯಾಪ್ತಿಯ ಅರಣ್ಯದಲ್ಲಿ ಶನಿವಾರ ಕಾಡುಕೋಣವೊಂದು ಮೃತಪಟ್ಟಿದೆ.
ಅಣಶಿ ವಲಯ ಅರಣ್ಯಾಧಿಕಾರಿ ಈರೇಶ ಕಬ್ಬಿನ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.‘ಕೋಣ ಸತ್ತಿರುವ ಪ್ರದೇಶದ ಸಮೀಪದಲ್ಲಿ ಎಲ್ಲಿಯೂ ನೀರಿರುವ ಸ್ಥಳವಿಲ್ಲ. ಅಜೀರ್ಣ, ಕುಡಿಯುವ ನೀರಿನ ಸಮಸ್ಯೆಯಿಂದಾಗಿಯೇಅದುಮೃತಪಟ್ಟಿರಬಹುದು’ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.ಭಾನುವಾರಬೆಳಿಗ್ಗೆಕೋಣದ ಅಂತ್ಯಕ್ರಿಯೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.