ADVERTISEMENT

ನೋಡಿ: ಪಠ್ಯಕ್ರಮ- ಕಾಶ್ಮೀರದ ಕಾರ್ಕೋಟ ಅಧ್ಯಾಯ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 14:25 IST
Last Updated 1 ಏಪ್ರಿಲ್ 2022, 14:25 IST

ಕನ್ನಡದ ಸಮಾಜ ವಿಜ್ಞಾನ ಪಠ್ಯಕ್ರಮ ಪರಿಷ್ಕರಣೆಗೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ. ಹೊಸಧರ್ಮಗಳ ಉದಯ ಅಧ್ಯಾಯದಲ್ಲಿ ಕೆಲವು ಭಾಗ ಮತ್ತು ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ತೆಗೆಯುವುದು ಮತ್ತು ಅಸ್ಸಾಮ್‌ನ ಅಹೋಂ– ಕಾಶ್ಮೀರ ಕಣಿವೆಯ ಕಾರ್ಕೋಟ ರಾಜವಂಶದ ಅಧ್ಯಾಯ ಸೇರ್ಪಡೆಗೆ ಶಿಫಾರಸು ಮಾಡಲಾಗಿದೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT