ADVERTISEMENT

ಕೆಬಿಜೆಎನ್ಎಲ್‌ಗೆ‌ ಪ್ರಭಾಕರ ಚಿಣಿ ಎಂ.ಡಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 20:30 IST
Last Updated 16 ಜೂನ್ 2020, 20:30 IST
ಪ್ರಭಾಕರ ಚಿಣಿ
ಪ್ರಭಾಕರ ಚಿಣಿ   

ಬೆಂಗಳೂರು: ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಭಾಕರ ಎಚ್‌. ಚಿಣಿ ಅವರನ್ನು ನೇಮಕ ಮಾಡಲಾಗಿದೆ.

ಈವರೆಗೆ ಅವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಮುಖ್ಯ ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಬಿಜೆಎನ್‌ಎಲ್ ಹಾಲಿ ವ್ಯವಸ್ಥಾಪಕ ನಿರ್ದೇಶಕ ಎನ್‌.ಜಯರಾಮ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರಿಗೆ ಹುದ್ದೆ ತೋರಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT