ADVERTISEMENT

ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷರಾಗಿ ಕೀರ್ತಿ ಗಣೇಶ್‌

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 20:50 IST
Last Updated 16 ಜುಲೈ 2021, 20:50 IST

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎನ್‌ಎಸ್‌ಯುಐನ ರಾಜ್ಯ ಘಟಕದ ನೂತನ ಅಧ್ಯಕ್ಷರನ್ನಾಗಿ ನಗರದ ಕೀರ್ತಿ ಗಣೇಶ್‌ ಎನ್‌.ಜಿ. ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಜಯಂದರ್‌ ಶಾಹಿ, ಬೆಳಗಾವಿಯ ಪ್ರಜ್ವಲ್‌ ಗೌಡರ್ ಮತ್ತು ರಾಮನಗರದ ಪ್ರಖ್ಯಾತ್‌ ಎಂ.ಪಿ. ಅವರನ್ನು ಎನ್‌ಎಸ್‌ಯುಐ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT