ADVERTISEMENT

ಕೆಂಗೇರಿ: ತುರಹಳ್ಳಿ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 21:50 IST
Last Updated 19 ಫೆಬ್ರುವರಿ 2021, 21:50 IST

ಕೆಂಗೇರಿ: ಇಲ್ಲಿನ ತುರಹಳ್ಳಿ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿ ಸುಮಾರು 4 ಎಕರೆ ಅರಣ್ಯ ಪ್ರದೇಶ ಅಗ್ನಿಗೆಆಹುತಿಯಾಗಿದೆ.

ಗಾಣಿಗರಪಾಳ್ಯದ ಬಳಿಯಿರುವ ಶನಿ ದೇವಾಲಯದ ಹಿಂದಿರುವ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಘಟನೆಯಿಂದ ಅಲ್ಲಿನ ಯಾವುದೇ ಪ್ರಾಣಿಗಳಿಗೆಹಾನಿಯಾಗಿಲ್ಲ ಎಂದುಕಗ್ಗಲೀಪುರ ಅರಣ್ಯ ವಲಯಾಧಿಕಾರಿ ಗೋಪಾಲ್ ‘ಪ್ರಜಾವಾಣೆ’ಗೆತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.