ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಗುರುವಾರ ಸೆರೆ ಹಿಡಿಯಲಾಗಿದೆ. ಕಾಡಾನೆ ಸೆರೆ ಹಿಡಿಯುವ ಸಲುವಾಗಿ ದುಬಾರೆ ಆನೆ ಶಿಬಿರದಿಂದ ತರಿಸಲಾಗಿದ್ದ ಸಾಕಾನೆಗಳು ಮಂಗಳವಾರದಿಂದ ಕಾರ್ಯಾಚರಣೆ ಆರಂಭಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.