ADVERTISEMENT

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 3:17 IST
Last Updated 1 ಅಕ್ಟೋಬರ್ 2022, 3:17 IST
   

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.

ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT