ADVERTISEMENT

ಕೆಪಿಸಿಸಿಗೆ ನೇಮಕ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2018, 19:53 IST
Last Updated 13 ನವೆಂಬರ್ 2018, 19:53 IST
ಮನ್ಸೂರ್‌ ಅಲಿ ಖಾನ್‌
ಮನ್ಸೂರ್‌ ಅಲಿ ಖಾನ್‌   

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಸಂಶೋಧನಾ ವಿಭಾಗದ ಅಧ್ಯಕ್ಷರಾಗಿ ಮನ್ಸೂರ್‌ ಅಲಿ ಖಾನ್ ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಈ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ ಗೆಹ್ಲೋಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT