ADVERTISEMENT

ನೋಡಿ: ರೈತನನ್ನು ನಿಂದಿಸಿದ್ದ ಉಮೇಶ್ ಕತ್ತಿಯ ಅಣಕು ಶವಯಾತ್ರೆ ನಡೆಸಿದ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 14:10 IST
Last Updated 28 ಏಪ್ರಿಲ್ 2021, 14:10 IST
   

ಬೆಂಗಳೂರು:ಬಡವರಿಗೆ ಎರಡು ಕೆ.ಜಿ. ಅಕ್ಕಿ ಕೊಡುವುದು ಯಾವ ನ್ಯಾಯ ಎಂದು ಕೇಳಿದ ವ್ಯಕ್ತಿಯನ್ನು ಹೋಗಿ ಸಾಯಿ ಎಂದ ಸಚಿವ ಉಮೇಶ್ ಕತ್ತಿ ಅವರ ಅಣಕು ಶವಯಾತ್ರೆ ಹಾಗೂ ಅಂತ್ಯಸಂಸ್ಕಾರವನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಆವರಣದಲ್ಲಿ ಬುಧವಾರ ಸಂಜೆ ನಡೆಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಯುವ ಮುಖಂಡರಾದ ನಲಪಾಡ್, ಮನೋಹರ್, ಸಲೀಂ ಮತ್ತಿತರರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT