ಮಂಡ್ಯ: ಕೆ.ಆರ್.ಪೇಟೆ ಪಟ್ಟಣ ಠಾಣೆ ಹೆಡ್ ಕಾನ್ ಸ್ಟೆಬಲ್ಗೆ ಕೋವಿಡ್- 19 ಸೋಂಕಿರುವುದುದೃಢಪಟ್ಟಿದೆ.
ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿರುವ ಕಾರಣ ಗ್ರಾಮಾಂತರ ಮತ್ತು ಪಟ್ಟಣ ಠಾಣೆಗಳೆರಡನ್ನೂ ನಾಲ್ಕು ದಿನ ಬಂದ್ ಮಾಡಲು ನಿರ್ಧರಿಸಲಾಗಿದೆ. ಎರಡೂ ಠಾಣೆಗಳೂ ಒಂದೇ ಆವರಣದಲ್ಲಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಠಾಣೆಯ ಕಾರ್ಯ ನಿರ್ವಹಣೆ ಕಿಕ್ಕೇರಿ ಠಾಣೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.