ADVERTISEMENT

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ರಾಮದಾಸ್ ನಡೆ ಇಂದು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 6:42 IST
Last Updated 18 ಏಪ್ರಿಲ್ 2023, 6:42 IST
   

ಮೈಸೂರು: ‘30 ವರ್ಷಗಳಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಪಕ್ಷದಲ್ಲಿ ಇರುತ್ತೇನೆಯೋ, ಇಲ್ಲವೋ ಎನ್ನುವುದನ್ನು ಮಂಗಳವಾರ ಸಂಜೆ ತಿಳಿಸುತ್ತೇನೆ’ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾದ, ಶಾಸಕ ಎಸ್.ಎ.ರಾಮದಾಸ್ ಸುದ್ದಿಗಾರರಿಗೆ ತಿಳಿಸಿದರು.

ರಾಮದಾಸ್ ಭೇಟಿಗೆಂದು ಅವರ ಮನೆಗೆ ಪಕ್ಷದ ಟಿಕೆಟ್ ಪಡೆದಿರುವ ಟಿ.ಎಸ್.‌ಶ್ರೀವತ್ಸ, ಸಂಸದ ಪ್ರತಾಪ ಸಿಂಹ, ಮುಖಂಡ ಮೈ.ವಿ.ರವಿಶಂಕರ್‌ ಬಂದಿದ್ದರು. ಆದರೆ ರಾಮದಾಸ್ ಅವರು ಭೇಟಿಗೆ ಒಪ್ಪಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT