ADVERTISEMENT

ಉಕ್ರೇನ್‌ನಿಂದ ಮರಳಿದವರಿಗೆ ಉಚಿತ ಪ್ರಯಾಣ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2022, 18:13 IST
Last Updated 28 ಫೆಬ್ರುವರಿ 2022, 18:13 IST
   

ಬೆಂಗಳೂರು: ಉಕ್ರೇನ್‌ನಿಂದ ಹಿಂದಿರುಗಿದ ಭಾರತೀಯರು, ಅದರಲ್ಲೂ ವಿದ್ಯಾರ್ಥಿಗಳು ವಿಮಾನ ನಿಲ್ದಾಣಗಳಿಂದ ಅವರ ಸ್ಥಳಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‌ಆರ್‌ಟಿಸಿ ಅವಕಾಶ ಕಲ್ಪಿಸಿದೆ.

ರಾಜ್ಯದ ಎಲ್ಲ ವಿಮಾನ ನಿಲ್ದಾಣದೊಳಗಿನ ನೋಡಲ್ ಅಧಿಕಾರಿಗಳು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT