ಬೆಂಗಳೂರು: ರಾಜ್ಯ ಸರ್ಕಾರವು ಭಾನುವಾರದ ಲಾಕ್ಡೌನ್ ತೆರವುಗೊಳಿಸಿದ್ದು, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಎಂದಿನಂತೆ ಸಂಚರಿಸಲಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ವಾರದ ಎಲ್ಲಾ ದಿನಗಳು ಹಾಗೂ ರಾತ್ರಿ ಸಾರಿಗೆ ಯಥಾಸ್ಥಿತಿಯಲ್ಲಿ ಕಾರ್ಯಾಚರಣೆಗೊಳ್ಳಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.