ಮೈಸೂರು: ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವ ಪ್ರಯತ್ನದಲ್ಲಿ ಬಿಜೆಪಿ ತೊಡಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಶನಿವಾರ ಆರೋಪಿಸಿದರು.
ಮೊದಲಿಗೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವುದು. ಅದು ಸಾಧ್ಯವಾಗದಿದ್ದರೆ ಬಿಜೆಪಿಯೇ ಸರ್ಕಾರ ರಚಿಸುವ ಹುನ್ನಾರ ನಡೆಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.