ADVERTISEMENT

‘ಕುಂಭಮೇಳದಲ್ಲಿ ರಾಮಮಂದಿರದ ನಿರ್ಧಾರ’

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 18:45 IST
Last Updated 20 ಜನವರಿ 2019, 18:45 IST
ಪೇಜಾವರ ಶ್ರೀ
ಪೇಜಾವರ ಶ್ರೀ   

ಚಿತ್ರದುರ್ಗ: ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಂದಿರ ನಿರ್ಮಾಣ ವಿಳಂಬ ಸಲ್ಲದು. ಜ.30ರಂದು ತೀರ್ಮಾನ ಹೊರಬೀಳಲಿದೆ. 2025ಕ್ಕೆ ಮಂದಿರ ನಿರ್ಮಾಣವಾಗಲಿದೆ ಎಂಬ ಆರ್‌ಎಸ್ಎಸ್ ಮುಖ್ಯಸ್ಥ ಭಯ್ಯಾಜಿ ಜೋಶಿ ಅವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT