ಶಿವಮೊಗ್ಗ:ಲೋಹಿಯಾ ಜನ್ಮಶತಾಬ್ಧಿ ಪ್ರತಿಷ್ಠಾನ ಅ. 27 ಹಾಗೂ 28ರಂದು ಕುಪ್ಪಳಿಯಲ್ಲಿಆಯೋಜಿಸಲು ಉದ್ದೇಶಿಸಿದ್ದ ‘ರಾಷ್ಟ್ರೀಯತೆಯ ಅರ್ಥ-ಅಪಾರ್ಥಗಳು’ ವಿಷಯ ಕುರಿತ ಅಧ್ಯಯನ ಶಿಬಿರ ಮುಂದೂಡಲಾಗಿದೆ.
ಶಿವಮೊಗ್ಗ ಲೋಕಸಭಾ ಉಪಚುನಾವಣೆ ಮಾದರಿ ನೀತಿ ಸಂಹಿತೆಯ ಕಾರಣದಿಂದ ಇದು ಅನಿವಾರ್ಯವಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಿ.ಎಸ್. ನಾಗಭೂಷಣಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.