ADVERTISEMENT

PV Facebook Live: ಕೆ.ಎಸ್.ಈಶ್ವರಪ್ಪ, ಎಚ್.ಎಂ.ರೇವಣ್ಣ ಜೊತೆ ನೇರ ಸಂವಾದ

ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆ

ಪ್ರಜಾವಾಣಿ ವಿಶೇಷ
Published 16 ಅಕ್ಟೋಬರ್ 2020, 7:18 IST
Last Updated 16 ಅಕ್ಟೋಬರ್ 2020, 7:18 IST
ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಕಾಂಗ್ರೆಸ್‌ ಮುಖಂಡ ಎಚ್‌.ಎಮ್.ರೇವಣ್ಣ
ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಕಾಂಗ್ರೆಸ್‌ ಮುಖಂಡ ಎಚ್‌.ಎಮ್.ರೇವಣ್ಣ   

ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಕಾಂಗ್ರೆಸ್‌ ಮುಖಂಡ ಎಚ್.ಎಂ.ರೇವಣ್ಣ ಜೊತೆ ಸಂವಾದ

ಪ್ರಜಾವಾಣಿ ಫೇಸ್‌ಬುಕ್‌ ನೇರ ಪ್ರಸಾರದಲ್ಲಿ ವೀಕ್ಷಿಸಿ...

ದಿನಾಂಕ: 16–10–2020
ಸಮಯ: ಮಧ್ಯಾಹ್ನ 12ರಿಂದ 1
#PVFacebookLive fb.com/prajavani.net

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.