ADVERTISEMENT

ನಾಡಗೀತೆಗೆ ಅವಮಾನ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪನಾ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 30 ಮೇ 2022, 7:56 IST
Last Updated 30 ಮೇ 2022, 7:56 IST
ಹಂ.ಪ.ನಾಗರಾಜಯ್ಯ
ಹಂ.ಪ.ನಾಗರಾಜಯ್ಯ   

ಬೆಂಗಳೂರು: ನಾಡಗೀತೆ ಮತ್ತು ಕುವೆಂಪು ಅವರಿಗೆ ಅವಮಾನ ಮಾಡಿದ್ದರೂ ಅಂತಹ ವ್ಯಕ್ತಿ( ರೋಹಿತ್ ಚಕ್ರತೀರ್ಥ) ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸರ ವ್ಯಕ್ತಪಡಿಸಿರುವ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಂಪನಾ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.