ADVERTISEMENT

Video | ಲಕ್ಷ್ಮಣ ಸವದಿ vs ಆರ್. ಅಶೋಕ್ ನಡುವೆ ಮಾತಿನ ಸಮರ

ಪ್ರಜಾವಾಣಿ ವಿಶೇಷ
Published 21 ಫೆಬ್ರುವರಿ 2024, 8:01 IST
Last Updated 21 ಫೆಬ್ರುವರಿ 2024, 8:01 IST

ರೈತರ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾಸಕ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದಲ್ಲಿ ಒಳ್ಳೆ ಹಿಡಿತವಿದೆ ಇದನ್ನು ಪ್ರಸ್ತಾಪಿಸಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ಗೆ ಮಾತಿನಲ್ಲೇ ತಿವಿದರು ಈ ವೇಳೆ ಇಬ್ಬರು ನಾಯಕರ ನಡುವೆ ಮಾತಿನ ಸಮರ ಉಂಟಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.