ADVERTISEMENT

ಶಿರಾಡಿ ಘಾಟ್‌ ರಸ್ತೆ ಸಂಚಾರ ಮತ್ತೆ ಶುರು

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2019, 9:39 IST
Last Updated 11 ಆಗಸ್ಟ್ 2019, 9:39 IST
   

ಹಾಸನ: ಭೂಕುಸಿತದಿಂದ ಬಂದ್ ಆಗಿದ್ದ ಶಿರಾಡಿ ಘಾಟ್ (ಹಾಸನ–ಮಂಗಳೂರು) ರಸ್ತೆಯಲ್ಲಿ ಸಂಜೆ 6ರ ತನಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ದೋಣಿಗಾಲ್‌ ಚೆಕ್‌ಪೋಸ್ಟ್‌ನಿಂದ ಸಂಜೆ 6ರ ನಂತರ ವಾಹನ ಸಂಚಾರ ನಿರ್ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸತತ ಮಳೆಯಿಂದ ಹಲವು ಕಡೆ ಭೂಕುಸಿತ, ಗುಡ್ಡ ಕುಸಿದಿದ್ದು ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.