ಕಾಸರಗೋಡು: ಎಲ್ಡಿಎಫ್ ಚುನಾವಣಾ ಪ್ರಚಾರ ಸಭೆಗೆ ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರವೇಶಿಸಿ, ಗದ್ದಲ ಮಾಡಿದ್ದು, ಹಲ್ಲೆ ನಡೆಸಿದೆ. ಈ ಕುರಿತು 10 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಹಲ್ಲೆಯಲ್ಲಿ ಸಿಪಿಎಂ ಕೂಡ್ಲು ರಾಮದಾಸ್ ನಗರ ಶಾಖೆಯ ಕಾರ್ಯದರ್ಶಿ ಕೆ. ಭುಜಂಗ ಶೆಟ್ಟಿಯವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.