ADVERTISEMENT

ಎಲ್‌ಡಿಎಫ್ ಸಭೆಗೆ ಬಿಜೆಪಿ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2019, 19:21 IST
Last Updated 27 ಮಾರ್ಚ್ 2019, 19:21 IST
ಕಾಸರಗೋಡು ಕೂಡ್ಲುವಿನಲ್ಲಿ ಬಿಜೆಪಿ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡಿರುವ ಭುಜಂಗ ಶೆಟ್ಟಿ ಅವರನ್ನು ಬುಧವಾರ ಭೇಟಿ ಮಾಡಿದ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಪಿ. ಸತೀಶ್ಚಂದ್ರನ್ ಆರೋಗ್ಯ ವಿಚಾರಿಸಿದರು.
ಕಾಸರಗೋಡು ಕೂಡ್ಲುವಿನಲ್ಲಿ ಬಿಜೆಪಿ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡಿರುವ ಭುಜಂಗ ಶೆಟ್ಟಿ ಅವರನ್ನು ಬುಧವಾರ ಭೇಟಿ ಮಾಡಿದ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಪಿ. ಸತೀಶ್ಚಂದ್ರನ್ ಆರೋಗ್ಯ ವಿಚಾರಿಸಿದರು.   

ಕಾಸರಗೋಡು: ಎಲ್‌ಡಿಎಫ್ ಚುನಾವಣಾ ಪ್ರಚಾರ ಸಭೆಗೆ ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರವೇಶಿಸಿ, ಗದ್ದಲ ಮಾಡಿದ್ದು, ಹಲ್ಲೆ ನಡೆಸಿದೆ. ಈ ಕುರಿತು 10 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಲ್ಲೆಯಲ್ಲಿ ಸಿಪಿಎಂ ಕೂಡ್ಲು ರಾಮದಾಸ್ ನಗರ ಶಾಖೆಯ ಕಾರ್ಯದರ್ಶಿ ಕೆ. ಭುಜಂಗ ಶೆಟ್ಟಿಯವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT