ADVERTISEMENT

Prajavani Live: ಕೊರೊನಾ ಕಾಲದಲ್ಲಿ ರಾಜಕಾರಣಿಗಳ ಯಾತ್ರೆ

ಪ್ರಜಾವಾಣಿ ವಿಶೇಷ
Published 23 ಆಗಸ್ಟ್ 2021, 5:44 IST
Last Updated 23 ಆಗಸ್ಟ್ 2021, 5:44 IST
   

'ಕೊರೊನಾ ಕಾಲದಲ್ಲಿ ರಾಜಕಾರಣಿಗಳ ಯಾತ್ರೆ' ವಿಚಾರದ ಕುರಿತ ಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್‌, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಕಾಂಗ್ರೆಸ್ ವಕ್ತಾರೆಭವ್ಯ ನರಸಿಂಹಮೂರ್ತಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಅಶ್ವತ್ಥನಾರಾಯಣ ಗೌಡ, ರಾಜಕೀಯ ವಿಶ್ಲೇಷಕಎ. ನಾರಾಯಣ ಹಾಗೂಸಾಮಾಜಿಕ ಕಾರ್ಯಕರ್ತಡಾ. ಬಿ.ಆರ್‌. ಮಂಜುನಾಥ್ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ನೇರ ಪ್ರಸಾರವುಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, 12ರ ವರೆಗೆ ನಡೆಯಲಿದೆ.

ADVERTISEMENT

fb.com/Prajavani.net|Youtube.com/Prajavaniಮೂಲಕ ಇದ್ದಲ್ಲಿಂದಲೇಲೈವ್‌ ವೀಕ್ಷಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.