ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ ಭಾಷಣದ ವೇಳೆ ‘ಹೌದೋ ಹುಲಿಯಾ’ ಎನ್ನುವ ಮೂಲಕ ರಾಜ್ಯದಾದ್ಯಂತ ಮನೆಮಾತಾಗಿದ್ದ ಪೀರಪ್ಪ ಕಟ್ಟೀಮನಿ ಈಗ ಕುಡಿತ ಬಿಟ್ಟಿದ್ದಾರಂತೆ!
ವಿವರಗಳಿಗೆ ಓದಿ: ವಿಡಿಯೊ ಸುದ್ದಿ: ಲಾಕ್ಡೌನ್ ಪರಿಣಾಮ ಕುಡಿತ ಬಿಟ್ಟ ‘ಹೌದೋ ಹುಲಿಯಾ’
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.