ADVERTISEMENT

Lokayukta Raid: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 3:05 IST
Last Updated 24 ಜೂನ್ 2025, 3:05 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಬೆಂಗಳೂರು: ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿದ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಸೇರಿದಂತೆ ಸುಮಾರು 8 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ಯಾರ ಮೇಲೆ ದಾಳಿ?

  • ಪ್ರಕಾಶ, ಬಿಬಿಎಂಪಿ ಸಹಾಯಕ ಎಂಜಿನಿಯರ್ (ಗೋವಿಂದರಾಜನಗರ, ಬೆಂಗಳೂರು)

  • ಡಾ. ಎಸ್. ಪ್ರದೀಪ, ಸಹ ಸಂಶೋಧನಾ ನಿರ್ದೇಶಕ, ಸಾವಯವ ಕೃಷಿ (ಶಿವಮೊಗ್ಗ)

  • ಲತಾ ಮಣಿ, ಲೆಕ್ಕಾಧಿಕಾರಿ, ಚಿಕ್ಕಮಗಳೂರು ಪುರಸಭೆ

  • ಕೆ.ಜಿ. ಅಮರನಾಥ್, ಮುಖ್ಯಾಧಿಕಾರಿ, ಆನೇಕಲ್ ಪುರಸಭೆ

  • ಧ್ರುವರಾಜ್, ನಗರ ಪೊಲೀಸ್ ನಿರೀಕ್ಷಕ, ಗದಗ

  • ಅಶೋಕ್ ವಲ್ಸಂದ್, ಎಂಜಿನಿಯರ್, ಮಲಪ್ರಭಾ ಪ್ರಾಜೆಕ್ಟ್, ಧಾರವಾಡ

  • ಮಲ್ಲಿಕಾರ್ಜುನ ಅಲಿಪುರ, ಮಾಜಿ ಎಂಜಿನಿಯರ್, ಆರ್‌ಡಿ‍ಪಿಆರ್, ಕಲಬುರಗಿ

  • ರಾಮಚಂದ್ರ, ಪಿಡಿಒ ಕಲಬುರಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.