ADVERTISEMENT

VIDEO | ಈ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಮೇ 2024, 13:10 IST
Last Updated 5 ಮೇ 2024, 13:10 IST

‘ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಪ್ರಧಾನಿಯಾದರೂ ನರೇಂದ್ರ ಮೋದಿ ದ್ವೇಷದ ಮಾತು ಬಿಟ್ಟಿಲ್ಲ. ಬಜರಂಗದಳದ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಇಂಥವರಿಗೆ ಚಾಟಿ ಬೀಸುವ ಅವಕಾಶ ಈಗ ಮತದಾರರಿಗೆ ಒದಗಿಬಂದಿದೆ’ ಎಂದು ಅವರು ಬೆಳಗಾವಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.