ADVERTISEMENT

ಜನರಿಗೆ ಯಾವ ರೀಲ್ಸ್ ತೋರಿಸಿದ್ದೀರಾ?ಡಿಕೆ ಬ್ರದರ್ಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಪ್ರಜಾವಾಣಿ ವಿಶೇಷ
Published 26 ಫೆಬ್ರುವರಿ 2024, 15:25 IST
Last Updated 26 ಫೆಬ್ರುವರಿ 2024, 15:25 IST

ಲೋಕಸಭಾ ಚುನಾವಣೆಗೆ ದಿನಾಂಕವೇ ನಿಗದಿಯಾಗಿಲ್ಲ. ಆಗಲೇ ನಾಯಕರ ನಡುವೆ ಫೈಟ್ ಜೋರಾಗಿದೆ. ಕೋಲಾರದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಬ್ರದರ್ಸ್ ಅಕ್ರಮದಲ್ಲಿ ಭಾಗಿಯಾಗಿರುವ ಗಂಭಿರ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.