ADVERTISEMENT

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಘಟನಾ ಸ್ಥಳಕ್ಕೆ ಡಿಜಿಪಿ ಭೇಟಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 5:41 IST
Last Updated 23 ನವೆಂಬರ್ 2022, 5:41 IST
ಘಟನಾ ಸ್ಥಳಕ್ಕೆ ಡಿಜಿಪಿ ಭೇಟಿ
ಘಟನಾ ಸ್ಥಳಕ್ಕೆ ಡಿಜಿಪಿ ಭೇಟಿ   

ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಸ್ಫೋಟದ ಬಗ್ಗೆ ಹಾಗೂ ನಂತರದ ತನಿಖೆಯ ಬೆಳವಣಿಗೆಗಳ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ನ ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.