ಮಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗದ ಮೂಲಕ ಒಳ ನುಸುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.
ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ಮಾಹಿತಿ ತಿಳಿದು ದಾಖಲೆ ಪಡೆದು, ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿರುವ ಕರಾವಳಿ ಕಾವಲು ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅವರು ಈ ಸಂಬಂಧ ಉತ್ತರ 'ದಕ್ಕೆ' ಬಂದರಿನ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಪತ್ರ ಕಳುಹಿಸಿದ್ದಾರೆ.
ಇವನ್ನೂ ಓದಿ
*ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ
*ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ಇಂದು ರಾಜೀನಾಮೆ ಸಾಧ್ಯತೆ
*ಶ್ರೀಲಂಕಾ| ರಾಜೀನಾಮೆ ಬಳಿಕ ಈಗ ಮಹಿಂದಾ ರಾಜಪಕ್ಸ ಬಂಧನಕ್ಕೆ ಆಗ್ರಹ
*ಲಂಕಾ ದಹನ: ಶ್ರೀಲಂಕಾ ಮಾಜಿ ಪ್ರಧಾನಿ ರಾಜಪಕ್ಸ ಭಾರತಕ್ಕೆ ಪಲಾಯನ ಮಾಡಿದರೇ?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.