ಈ ಬಾರಿ ರಾಜ್ಯದಲ್ಲಿ ಒಂದು ತಿಂಗಳು ತಡವಾಗಿ ಮಾವಿನ ಹಂಗಾಮು ಆರಂಭ ಆಗಿದ್ದು, ಮಾರುಕಟ್ಟೆಗೆ ಲಗ್ಗೆ ಇಡಲು ಹಣ್ಣು ಸಿದ್ಧವಾಗಿದೆ. ಆದರೆ ಈ ವರ್ಷ ಇಳಿ ಹಂಗಾಮು ಇರುವ ಕಾರಣಕ್ಕೆ ಇಳುವರಿ ಕುಸಿದಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಮಾವು ಬೆಳೆಗಾರರು ಇಷ್ಟೆಲ್ಲ ಸಂಕಷ್ಟ ಅನುಭವಿಸುತ್ತಿರುವ ನಡುವೆಯೇ, ಮಾವಿಗೂ ಧರ್ಮದ ನಂಟು ಅಂಟಿಸುವ ಪ್ರಯತ್ನ ನಡೆದಿದ್ದರಿಂದ ಮತ್ತಷ್ಟು ಕಂಗಾಲಾಗಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.