ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಭಾನುವಾರ ಬೆಳಿಗ್ಗೆ ಆರಂಭಗೊಂಡ ಮೇಕೆದಾಟು ಪಾದಯಾತ್ರೆಗೆ ಜನಸಾಗರವೇ ಹರಿದು ಬರುತ್ತಿದೆ. ಬೆಳಿಗ್ಗೆ 9.30ರ ವೇಳೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಹಸಿರು ನಿಶಾನೆ ತೋರಿದರು.
ಪ್ರಜಾವಾಣಿ ವಾರ್ತೆ
Published 9 ಜನವರಿ 2022, 10:30 IST
Last Updated 9 ಜನವರಿ 2022, 10:30 IST
ಪಾದಯಾತ್ರೆಗೆ ಮುನ್ನ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು.
ಪಾದಯಾತ್ರೆಗೆ ಮುನ್ನ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು.
ಪಾದಯಾತ್ರೆಗೆ ಮುನ್ನ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಹಸಿರು ನಿಶಾನೆ ತೋರಿದರು.
ಮೇಕೆದಾಟು ಪಾದಯಾತ್ರೆಗೆ ಸ್ವಾಮೀಜಿಗಳ ಬೆಂಬಲ
ಮೇಕೆದಾಟು ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿಯರು
ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಚಾಲನೆ ನೀಡಿದರು.