ರಾಮನಗರ: ಪಾದಯಾತ್ರೆ ಮುಂದುವರಿಸದಂತೆ ಸೂಚಿಸಿ ರಾಮನಗರ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.
ಅಧಿಕಾರಿಗಳ ತಂಡವು ಬುಧವಾರ ರಾತ್ರಿಯೇ ನೋಟಿಸ್ ಹಿಡಿದು ಕನಕಪುರದಲ್ಲಿ ಇರುವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ತೆರಳಿತು. ಈ ವೇಳೆ ಶಿವಕುಮಾರ್ ಹಾಗೂ ಸುರೇಶ್ ಇಬ್ಬರೂ ಮನೆಯಲ್ಲೇ ಇದ್ದರು. ಆದರೆ ಪೊಲೀಸರಿಂದ ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅವರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
ಇವನ್ನೂ ಓದಿ:
ರಾಮನಗರ ನಗರದಾದ್ಯಂತ ಪೊಲೀಸ್ ಬಂದೋಬಸ್ತ್: ಪಾದಯಾತ್ರೆಗೂ ಸಿದ್ಧತೆ
Mekedatu: ನಾಲ್ಕನೇ ದಿನದ ಪಾದಯಾತ್ರೆ: 30 ಮಂದಿ ಮೇಲೆ ಎಫ್ಐಆರ್
ಡಿ.ಕೆ.ಸಹೋದರರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಯೋಗೇಶ್ವರ್ ಒತ್ತಾಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.