ರಾಮನಗರ: ಹಿರಿಯ ಪೊಲೀಸ್ ಅಧಿಕಾರಿಗಳ ತಂಡವು ಇಲ್ಲಿನ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಾದಯಾತ್ರೆ ಕೈಬಿಡುವಂತೆ ತಿಳಿಸಿದರು. ಆದರೆ ಸಿದ್ದರಾಮಯ್ಯ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಹೀಗಾಗಿ ಪೊಲೀಸರು ಅಲ್ಲಿಂದ ವಾಪಸ್ ತೆರಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆಗೆ ಆಗಮಿಸಿದ್ದು, ಕಾಂಗ್ರೆಸ್ ನಾಯಕರ ಸಭೆ ಆರಂಭ ಆಗಿದೆ.
ಇವನ್ನೂ ಓದಿ:
ಪಾದಯಾತ್ರೆ ಇನ್ನು ಒಂದು ಹೆಜ್ಜೆ ಮುಂದೆ ಹೋಗಲು ಬಿಡುವುದಿಲ್ಲ: ಆರಗ ಜ್ಞಾನೇಂದ್ರ
ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು
Mekedatu: ನಾಲ್ಕನೇ ದಿನದ ಪಾದಯಾತ್ರೆ: 30 ಮಂದಿ ಮೇಲೆ ಎಫ್ಐಆರ್
ಡಿ.ಕೆ.ಸಹೋದರರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಯೋಗೇಶ್ವರ್ ಒತ್ತಾಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.