ADVERTISEMENT

ಎಂಇಎಸ್‌ ನಾಯಕರಿಂದ ಮಹಾರಾಷ್ಟ್ರ ಸಿ.ಎಂ ಏಕನಾಥ ಶಿಂದೆ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 16:37 IST
Last Updated 14 ಫೆಬ್ರುವರಿ 2023, 16:37 IST
ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್‌ ಪಾಟೀಲ ಹಾಗೂ ಶಂಭುರಾಜ್‌ ದೇಸಾಯಿ ಅವರನ್ನು ಎಂಇಎಸ್‌ ಕಾರ್ಯಕರ್ತರು ಮಂಗಳವಾರ ಭೇಟಿಯಾದರು
ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್‌ ಪಾಟೀಲ ಹಾಗೂ ಶಂಭುರಾಜ್‌ ದೇಸಾಯಿ ಅವರನ್ನು ಎಂಇಎಸ್‌ ಕಾರ್ಯಕರ್ತರು ಮಂಗಳವಾರ ಭೇಟಿಯಾದರು   

ಬೆಳಗಾವಿ: ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್‌ ಪಾಟೀಲ ಹಾಗೂ ಶಂಭುರಾಜ್‌ ದೇಸಾಯಿ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರು ಮಂಗಳವಾರ ಭೇಟಿಯಾದರು.

ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದದ ಬೆಳವಣಿಗೆಗಳು ಹಾಗೂ ಫೆ.28ರಂದು ಎಂಇಎಸ್‌ನಿಂದ ಆಯೋಜಿಸಿರುವ ಮುಂಬೈ
ಚಲೋ ಹೋರಾಟದ ಕುರಿತು ಚರ್ಚಿಸಿದರು.

ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ್‌, ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ್‌ ಕಿಣೇಕರ್‌ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.