ADVERTISEMENT

ಸಮಸ್ಯೆಗಳ ಆಗರ ಎಂ.ಜಿ.ರಸ್ತೆ ಮಾರುಕಟ್ಟೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 1:02 IST
Last Updated 9 ಆಗಸ್ಟ್ 2021, 1:02 IST

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೇವರಾಜ ಮಾರುಕಟ್ಟೆ, ಎಪಿಎಂಸಿ ಹಾಗೂ ವಾಣಿ ವಿಲಾಸ ಮಾರುಕಟ್ಟೆಯಂತೆ ಎಂ.ಜಿ.ರಸ್ತೆಯಲ್ಲಿರುವ ಮಾರ್ಕೆಟ್‌ ಸಹ ಪ್ರಮುಖ ವ್ಯಾಪಾರಿ ತಾಣವಾಗಿದೆ. ಆದರೆ, ಇಲ್ಲಿ ಮೂಲಸೌಕರ್ಯವೇ ಕಾಣೆಯಾಗಿದೆ. ಎಲ್ಲೆಂದರಲ್ಲಿ ಕಸ, ವ್ಯಾಪಾರದ ಸ್ಥಳದಲ್ಲೇ ವಾಹನಗಳ ಓಡಾಟ, ಮಳೆ ಬಂದರಂತೂ ನಿಲ್ಲಲೂ ಸ್ಥಳವಿಲ್ಲದ ಸ್ಥಿತಿಯಿದೆ. ಬನ್ನಿ ಮಾರುಟ್ಟೆಯಲ್ಲಿ ಒಂದು ಸುತ್ತು ಹಾಕೋಣ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT