ADVERTISEMENT

ಆ ಸಂದರ್ಭದಲ್ಲಿ ಎಲ್ಲರೂ ಧೃತರಾಷ್ಟ್ರನಂತಿದ್ದರು.. ಲಕ್ಷ್ಮಿ ಹೆಬ್ಬಾಳಕರ ಕಣ್ಣೀರು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2024, 10:59 IST
Last Updated 20 ಡಿಸೆಂಬರ್ 2024, 10:59 IST
ಸಾರಾಂಶ

‘ವಿಧಾನ ಪರಿಷತ್ತು ಹಿರಿಯರ ಚಾವಡಿ, ಬುದ್ಧವಂತರ ವೇದಿಕೆ. ಆ ವೇದಿಕೆಯಲ್ಲಿ ಬಹಳಷ್ಟು ಪ್ರಬುದ್ಧವಾಗಿ ಮಾತನಾಡಬೇಕು. ಅಂಥಲ್ಲೇ ಆ ಮಾತು ಹೇಳಿದ್ದಾರೆ. ಕೇಳಿದ ಕೆಲವರು ನನ್ನ ಬಳಿ ಬಂದು ಸಾರಿ ಅವರು ಹಾಗೆ ಅನ್ನಬಾರದಿತ್ತು ಎನ್ನುತ್ತಾರೆ. ಆದರೆ, ಒಬ್ಬರೂ ನೇರವಾಗಿ ಸಿ.ಟಿ. ರವಿ ಅವರು ಆಡಿದ ಮಾತನ್ನು ಖಂಡಿಸಲಿಲ್ಲ. ಎಲ್ಲರೂ ಧೃತರಾಷ್ಟ್ರನಂತಿದ್ದರು ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶುಕ್ರವಾರ ಬೆಳಗಾವಿಯಲ್ಲಿ ನೋವಿನಿಂದ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.