ರಾಜ್ಯದ ಕರಾವಳಿ, ಮಲೆನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶುಕ್ರವಾರವೂ ವರುಣನ ಆರ್ಭಟ ಮುಂದುವರಿಯಿತು. ಒಂದೆಡೆ, ಭಾರಿ ಮಳೆಯಿಂದ ಬೆಳೆಗಳು– ಮನೆಗಳು ಹಾನಿಗೀಡಾದರೆ, ಇನ್ನೊಂದೆಡೆ, ರಾಜ್ಯದ ನದಿಗಳು– ಜಲಾಶಯಗಳು ಮೈದುಂಬಿ ಹರಿಯುತ್ತಿವೆ. ಉತ್ತರ ಕನ್ನಡ, ಹಾಸನ, ಕಲಬುರಗಿ, ಯಾದಗಿರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆ ಗುಡ್ಡಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.