ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ‘ಮುದ್ರಣ ರತ್ನ’ ಪ್ರಶಸ್ತಿಯು ಲಕ್ಷ್ಮೀ ಮುದ್ರಣಾಲಯದ ಬಿ.ಆರ್.ಅಶೋಕ್ ಕುಮಾರ್ ಅವರಿಗೆ ಲಭಿಸಿದೆ.
ಕರ್ನಾಟಕ ಮುದ್ರಣಕಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅಶೋಕ್ ಅವರು ಹಲವು ಮೇರು ಕೃತಿಗಳನ್ನು ಮುದ್ರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.