ADVERTISEMENT

Video | ಸೌಹಾರ್ದ ಕರ್ನಾಟಕ: ದರ್ಗಾಗೆ ಹಿಂದೂ ಪೂಜಾರಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 3:07 IST
Last Updated 30 ಏಪ್ರಿಲ್ 2022, 3:07 IST

ಕಲಬುರಗಿ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರದಲ್ಲಿರುವ ಈ ದರ್ಗಾ ಹಿಂದೂ ಮುಸ್ಲಿಮರ ಭಾವೈಕ್ಯ ಕೇಂದ್ರ. ಇಲ್ಲಿನ ಸಂತರನ್ನು ಮುಸ್ಲಿಮರು ಹಾಜಿ ಸರ್ವರ್ ಎಂದು ಕರೆದರೆ, ಹಿಂದೂಗಳು ಹಾದಿ ಶರಣ ಎಂದು ಆರಾಧಿಸುತ್ತಾರೆ. ಕೋಮು ಗಲಾಟೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ಚಿಕ್ಕ ಹಳ್ಳಿ ಇಡೀ ದೇಶಕ್ಕೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT