ADVERTISEMENT

ಬಲರಾಮ ದ್ವಾರದ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ 

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2018, 10:01 IST
Last Updated 19 ಅಕ್ಟೋಬರ್ 2018, 10:01 IST
   

ಮೈಸೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಇದೇ ವೇಳೆ ಕುಮಾರಸ್ವಾಮಿ ಪತ್ನಿ ಅನಿತಾ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಜಿ.ಟಿ.ದೇವೇಗೌಡ, ಸಾರಾ ಮಹೇಶ್‌ ಸಾಥ್‌ ನೀಡಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪತ್ನಿಚನ್ನಮ್ಮ ಸೇರಿದಂತೆ ಕುಟುಂಬ ಸದಸ್ಯರು ಎರಡು ಐರಾವತ ಬಸ್‌ಗಳಲ್ಲಿ ಬಂದರು.

ADVERTISEMENT

ಜಂಬೂಸವಾರಿಗೆಕ್ಷಣಗಣನೆ ಆರಂಭವಾಗಿದೆ.

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.