ಮಂಗಳ ವಾದ್ಯದ ನಾದ ಲಹರಿಯಲ್ಲಿ ಗಾಂಭೀರ್ಯದ ಹೆಜ್ಜೆಗಳನ್ನಿಡುತ್ತಾ ವರಲಕ್ಷ್ಮಿ, ವಿಜಯಾ ಜೊತೆ ಹೆಜ್ಜೆ ಹಾಕುತ್ತಾ ಬಂದ ಅಂಬಾರಿ ಆನೆ ಅಭಿಮನ್ಯು ದಸರೆಯ ವೈಭವಕ್ಕೆ ಮುನ್ನಡಿ ಬರೆದ. ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆ ಯನ್ನು ಮಂಗಳವಾರ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.