ADVERTISEMENT

ಮೈಸೂರು ಜಿಲ್ಲೆಯಲ್ಲೂ ಆರ್ಭಟ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:09 IST
Last Updated 4 ಆಗಸ್ಟ್ 2019, 20:09 IST

ಮೈಸೂರು: ವಿಶ್ವವಿದ್ಯಾಲಯದ ನೌಕರ, ಸಂಘ–ಸಂಸ್ಥೆಗಳ ಅಧ್ಯಕ್ಷರು, ಕಲಾವಿದರು, ರೈಲ್ವೆ ಇಲಾಖೆ ಸಿಬ್ಬಂದಿ, ಜಾಗೃತಿ ವೇದಿಕೆಯ ಅಧ್ಯಕ್ಷರು–ಹೀಗೆ ಮೈಸೂರು ಜಿಲ್ಲೆಯಲ್ಲಿ 25ರಿಂದ 30 ಮಂದಿ ಒಂದು ವರ್ಷದಿಂದ ವಿವಿಧ ಹೆಸರಿನ ಖಾಸಗಿ ವಿಶ್ವವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್‌ ಪಡೆದುಕೊಂಡಿದ್ದಾರೆ.

ಖಾಸಗಿ ವಿ.ವಿಯೊಂದು, 2017 ರಲ್ಲಿ ಮೈಸೂರಿನಲ್ಲಿ ಗೌರವ ಡಾಕ್ಟರೇಟ್‌ ಪ್ರದಾನ ಸಮಾರಂಭ ಹಮ್ಮಿಕೊಂಡಿತ್ತು. ಅಂದು 75ಕ್ಕೂ ಅಧಿಕ ಮಂದಿಗೆ ಪದವಿ ಪ್ರದಾನ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT