ADVERTISEMENT

PHOTOS | Mysuru Dasara: ಅಂಬಾರಿ ಬಸ್ ಏರಿ ದೀಪಾಲಂಕಾರ ವೀಕ್ಷಿಸಿದ ಸಿದ್ದರಾಮಯ್ಯ

ಪ್ರಜಾವಾಣಿ ವಿಶೇಷ
Published 24 ಅಕ್ಟೋಬರ್ 2023, 1:58 IST
Last Updated 24 ಅಕ್ಟೋಬರ್ 2023, 1:58 IST
<div class="paragraphs"><p> ಮೈಸೂರಿನಲ್ಲಿ ‌ದಸರಾ ಅಂಗವಾಗಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಂಬಾರಿ ಬಸ್‌ನಲ್ಲಿ  ಪ್ರಯಾಣಿಸಿ ವೀಕ್ಷಿಸಿದ&nbsp;ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮೈಸೂರಿನಲ್ಲಿ ‌ದಸರಾ ಅಂಗವಾಗಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಂಬಾರಿ ಬಸ್‌ನಲ್ಲಿ ಪ್ರಯಾಣಿಸಿ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

   

ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೋಳಿಸುತ್ತಿರುವ ಮೈಸೂರಿನ ಸೊಬಗನ್ನು ವೀಕ್ಷಿಸುತ್ತಿರುವ ಸಿಎಂ 

ದೀಪಾಲಂಕಾರದಿಂದ ಸಿಂಗಾರಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿರುವ ಮೈಸೂರಿನ ಅಂಬಾವಿಲಾಸ ಅರಮನೆ

ADVERTISEMENT

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಮತ್ತು ಇತರರು

ಸಿಎಂ ಸಿದ್ದರಾಮಯ್ಯ ಅವರನ್ನು ನೋಡಲು ಸಾಲುಗಟ್ಟಿ ನಿಂತಿರುವ ಜನರು

ಸಿಎಂ ಸಿದ್ದರಾಮಯ್ಯ ಅವರನ್ನು ನೋಡಿ ಸಂತೋಷ ವ್ಯಕ್ತಪಡಿಸುತ್ತಿರುವ ಜನರು

ಅಂಬಾರಿ ಬಸ್‌ ಏರಿ ಮೈಸೂರಿನ ದೀಪಾಲಂಕಾರದ ಸೊಬಗನ್ನು ವೀಕ್ಷಿಸುತ್ತಿರುವ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.