ADVERTISEMENT

ಕಾಗವಾಡದಲ್ಲಿ ಕಾಗೆ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2019, 6:02 IST
Last Updated 18 ನವೆಂಬರ್ 2019, 6:02 IST
   

ಬೆಳಗಾವಿ: ಕಾಗವಾಡ ಮತ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಭರಮಗೌಡ (ರಾಜು) ಕಾಗೆ ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದ ಅವರು ಅಥಣಿಯ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿ ಟಿಕೆಟ್ ದೊರೆಯದೇ ಇರುವುದರಿಂದ ಅವರು ಕಾಂಗ್ರೆಸ್ ಸೇರಿ ಆ ಪಕ್ಷದ ಟಿಕೆಟ್ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.