ADVERTISEMENT

ಜಿ.ಎನ್.ಉಪಾಧ್ಯಗೆ ‘ನರಹಳ್ಳಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 23:15 IST
Last Updated 2 ಆಗಸ್ಟ್ 2021, 23:15 IST
ಜಿ.ಎನ್.ಉಪಾಧ್ಯ
ಜಿ.ಎನ್.ಉಪಾಧ್ಯ   

ಬೆಂಗಳೂರು: ನರಹಳ್ಳಿ ಪ್ರತಿಷ್ಠಾನ ನೀಡುವ 2021ನೇ ಸಾಲಿನ ‘ನರಹಳ್ಳಿ ಪ್ರಶಸ್ತಿ’ಗೆ ವಿಮರ್ಶಕ ಹಾಗೂ ಸಂಶೋಧಕ ಜಿ.ಎನ್.ಉಪಾಧ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಉಡುಪಿಯವರಾದ ಉಪಾಧ್ಯ ಅವರು ಮುಂಬೈ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಶಸ್ತಿಯು ₹15 ಸಾವಿರ ನಗದು ಹಾಗೂ ಫಲಕ ಒಳಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT