ತುಮಕೂರು: ನನಗೆತುಮಕೂರಿಗೆ ಬಂದಿದ್ದು ಖುಷಿಯಾಗಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು.
2020ರ ಹೊಸ ವರ್ಷದ ಮೊದಲ ಕೆಲಸವನ್ನು ತುಮಕೂರಿಗೆ ಬಂದ ನಂತರವೇ ಕೆಲಸ ಆರಂಭಿಸುತ್ತಿದ್ದೇನೆ, ಇದು ನನ್ನ ಸೌಭಾಗ್ಯ ಎಂದೇ ಭಾವಿಸುತ್ತೇನೆ ಎಂದು ಮೋದಿ ಹೇಳಿದರು.
ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಹೇಳಿದರು. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ನಾಡಾದ ತುಮಕೂರಿಗೆ ಆಗಮಿಸಲು ಸಂತೋಷವಾಗುತ್ತಿದೆ. ಮೊದಲಿಗೆ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು
ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.