ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ನಾನು ಈಗ ಮುಖ್ಯಮಂತ್ರಿ. ಐದು ವರ್ಷ ನಾವೇ ಸಿಎಂ ಆಗಿ ಮುಂದುವರಿಯುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಹೊಸಪೇಟೆಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮ್ಯಾಂಡ್ ಎಂದರು.'ನಮ್ಮದು ನ್ಯಾಷನಲ್ ಪಾರ್ಟಿ, ಏನೆ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿನೇ ಆಗೋದು ಎಂದರು.ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, 'ಅವರು ಸೊತಿದ್ದಾರೆ, ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂಗೆ ಮಾತಾಡ್ತಾನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.